Posts

Showing posts from March, 2020

ಮೈಸೂರು ಅಸೋಸಿಯೇಷನ್ ಮುಂಬಯಿ, ಹಾಗೂ ಬಸವರಾಜ ರಾಜಗುರು ಪ್ರತಿಷ್ಠಾನ ಬೆಂಗಳೂರು, ಜೊತೆಯಾಗಿ ಡಾ. ಗಾನಯೋಗಿ ಪುಟ್ಟರಾಜ ಗವಾಯಿಯವರ ಜಯಂತಿಯನ್ನು ಹಮ್ಮಿಕೊಂಡಿದ್ದರು.

https://sway.office.com/DlBAgVClX1NpAiLE?ref=Link ವರ್ಷ ೨೦೨೦ ರ, ಮಾರ್ಚ್ ೧ ನೇ ತಾರೀಖಿನ ಸಂಜೆಯ ಪ್ರಮುಖ ಗಾಯಕಿಯಾಗಿದ್ದ   ಶ್ರೀಮತಿ ಚಂದನಬಾಲಾ, ರ ಜೊತೆಗೆ  ಶ್ರೀ ವಿನಾಯಕ್ ಅವರು ತಬಲಾದಲ್ಲಿ  ಗಿಟಾರ್ನ ಮೇಲೆ ಶ್ರೀ ಅಭಯ್ ನ್ಯಾಯಂಪಲ್ಲಿಯವರು ಮತ್ತು , ಹಾರ್ಮೋನಿಯಂ ಮೇಲೆ ಶ್ರೀ ಅಭಯ್ ರಾವಂಡೆಯವರು ಅತ್ಯುತ್ತಮವಾಗಿ ಸಾಥ್ ನೀಡಿ ಕಾರ್ಯಕ್ರಮಕ್ಕೆ ಹೊಳಪು ಕೊಟ್ಟರು. ಕಾರ್ಯಕ್ರಮವನ್ನು ವೀಕ್ಷಿಸಲು ನಗರದ ಹಲವು ಕಡೆಗಳಿಂದ ಬಂದ ಪ್ರಮುಖರಲ್ಲಿ, ವಿದುಷಿ. ಡಾ. ಶ್ಯಾಮಲಾ ಪ್ರಕಾಶ್, ಡಾ. ಭವಾನಿ, ವಿಧುಷಿ ಶ್ಯಾಮಲಾ ರಾಧೇಶ್, ಶ್ರೀಮತಿ ಶ್ರೀ ವಸಂತ್, ಮೊದಲಾದವರಿದ್ದರು.  ಪಂಡಿತ. ಪುಟ್ಟರಾಜ ಗವಾಯಿ ಅವರ ಸೂಕ್ಷ್ಮ ಪರಿಚಯ :  ಹಿಂದುಸ್ತಾನಿ ಮತ್ತು ಕರ್ನಾಟಕ ಶೈಲಿಯ ಸಂಗೀತಗಳಲ್ಲಿ ಕೃಷಿ ಮಾಡಿದ್ದ ಅವರು ಕನ್ನಡ ,ಹಿಂದಿ, ಸಂಸ್ಕೃತದಲ್ಲಿ ಅಧ್ಯಾತ್ಮವನ್ನು ಕುರಿತು ಕೃತಿರಚನೆ ಮಾಡಿದ್ದಾರೆ. ಒಟ್ಟು ೮೦ ಕ್ಕೂ ಮಿಗಿಲಾಗಿ ಪುಸ್ತಕಗಳನ್ನು ಬರೆದಿದ್ದಾರೆ. ತಮ್ಮ  ಗುರುಗಳಾದ ಪಂಚಾಕ್ಷರಿ ಗವಾಯಿಯವರ ಬಗ್ಗೆ ಅಪಾರ ಗೌರವ ಪ್ರೀತಿ. ತಮ್ಮ ಪ್ರೀತಿಯ ಹಿರಿಮೆಯನ್ನು ಕನ್ನಡ ನಾಡಿನಲ್ಲಿ ತಮ್ಮ ಕೃತಿಗಳ ಮುಖಾಂತರ ಸಾರಿದ್ಧಾರೆ. ಅವರು ಮುಖ್ಯವಾಗಿ ಬೆಂಗಳೂರಿನಲ್ಲಿ ಕರ್ನಾಟಕ ಸಂಗೀತವನ್ನು ಕಲಿತು, ತಮ್ಮದೇ ಆದ ಶೈಲಿಯನ್ನು ರೂಢಿಸಿಕೊಂಡು ಅವರ ಗೀತೆಗಳನ್ನು ಹಾಡುವುದರಲ್ಲಿ ಪ್ರಾವೀಣ್ಯತೆಯನ್ನು ಪಡೆದಿದ್ದಾರೆ, ಕಾರ್ಯಕ್ರಮದ ಮೊದಲಿನಲ್ಲಿ ವಿದು