Posts

Showing posts from August, 2016

ಪೂಜ್ಯ ರಾಘವೇಂದ್ರ ಗುರುಸಾರ್ವಭೌಮರ ೩೪೫ ನೆಯ ಆರಾಧನಾ ಮಹೋತ್ಸವ ೧೭, ಆಗಸ್ಟ್ ನಿಂದ ೨೧, ಆಗಸ್ಟ್ ೨೦೧೬ ವರೆಗೆ ಜೋಗೇಶ್ವರಿ ಉಪನಗರದ ಅಭಿನವಮಂತ್ರಾಲಯ ಮಠದಲ್ಲಿ ಆಚರಿಸಲಾಯಿತು.

Image
ಪೂಜ್ಯ ರಾಘವೇಂದ್ರ ಗುರುಸಾರ್ವಭೌಮರ ೩೪೫ ನೆಯ  ಆರಾಧನಾ ಮಹೋತ್ಸವ ೧೭, ಆಗಸ್ಟ್ ನಿಂದ ೨೧, ಆಗಸ್ಟ್  ೨೦೧೬ ವರೆಗೆ ಜೋಗೇಶ್ವರಿ ಉಪನಗರದ ಅಭಿನವಮಂತ್ರಾಲಯ ಮಠದಲ್ಲಿ ಆಚರಿಸಲಾಯಿತು.   ಆ ದಿನದ ಕೆಲವು ಮಹತ್ವದ ಆಚರಣೆಗಳ ಫೋಟೋಗ್ರಾಫ್ ಗಳನ್ನು ಕೊಟ್ಟಿದ್ದೇನೆ. ದಯಮಾಡಿ ಕೊಂಡಿಯನ್ನು ಒತ್ತಿ  :  https://photos.google.com/share/AF1QipO-CvAoCO5A_0AKvHEkQw7jEKhyHFvlKPUuZsdTVy8nenzhdkbYFJlYRkFMddq-9Q?key=NTg2a01CUC1Cc2kzc044SFZDbEQ4aUhvMzFSWTlB ೨೧,  ಆಗಸ್ಟ್,೨೦೧೬ ರ ಶ್ರಾವಣ ಬಹುಳ ತೃತೀಯ ತಿಥಿಯ ದಿನದಂದು 'ಉತ್ತರ ಆರಾಧನಾ ಮಹೋತ್ಸವ' ಜರುಗಿತು. 

ಮುಂಬಯಿಮಹಾನಗರದ ಜೋಗೇಶ್ವರಿ ಉಪನಗರದಲ್ಲಿರುವ ಅಭಿನವ ಮಂತ್ರಾಲಯವೆಂದು ಪ್ರಖ್ಯಾತವಾಗಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ, ಮತ್ತು ಶ್ರೀ. ಹಯಗ್ರೀವ ಹೋಮಗಳನ್ನು ವಿಧಿಪೂರ್ವಕವಾಗಿ ನೆರವೇರಿಸಲಾಯಿತು.

Image
ಮುಂಬಯಿಮಹಾನಗರದ ಜೋಗೇಶ್ವರಿ ಉಪನಗರದಲ್ಲಿರುವ ಅಭಿನವ ಮಂತ್ರಾಲಯವೆಂದು ಪ್ರಖ್ಯಾತವಾಗಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ, ಮತ್ತು ಶ್ರೀ. ಹಯಗ್ರೀವ ಹೋಮಗಳನ್ನು ವಿಧಿಪೂರ್ವಕವಾಗಿ ನೆರವೇರಿಸಲಾಯಿತು. ೨೦೧೬ ರ ಆಗಸ್ಟ್ ತಿಂಗಳ, ೧೮ ನೇ ತಾರೀಖಿನ ಬೆಳಗಿನ ೯ ಗಂಟೆ, ಹಾಗೂ ೧೧-೩೦ ಕ್ಕೆ ಎರಡೂ ಪೂಜೆಗಳು ಪ್ರಾರಂಭವಾಗಿ ೧೨-೪೦ ಕ್ಕೆ ಮುಗಿದವು. ನಂತರ ರಾಯರ ವೃಂದಾವನಕ್ಕೆ ಮಹಾಮಂಗಳಾರತಿಯಾದ ಮೇಲೆ ಹೊಸ ದೇವಾಲಯ ಕಟ್ಟಡದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಇನ್ನು ರಾಜಗೋಪುರದ ಕೆಲಸ ಬಾಕಿ ಇದೆ. ಮಳೆಗಾಲ ವಾದ್ದರಿಂದ ಕೆಲಸ ಸ್ವಲ್ಪ ವಿಳಂಬವಾಯಿತು.

ಮುಂಬಯಿಮಹಾನಗರದ ಜೋಗೇಶ್ವರಿ ಉಪನಗರದಲ್ಲಿರುವ ಅಭಿನವ ಮಂತ್ರಾಲಯವೆಂದು ಪ್ರಖ್ಯಾತವಾಗಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ, ಮತ್ತು ಶ್ರೀ. ಹಯಗ್ರೀವ ಹೋಮಗಳನ್ನು ವಿಧಿಪೂರ್ವಕವಾಗಿ ನೆರವೇರಿಸಲಾಯಿತು.

Image
ಮುಂಬಯಿಮಹಾನಗರದ ಜೋಗೇಶ್ವರಿ ಉಪನಗರದಲ್ಲಿರುವ ಅಭಿನವ ಮಂತ್ರಾಲಯವೆಂದು ಪ್ರಖ್ಯಾತವಾಗಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ, ಮತ್ತು ಶ್ರೀ. ಹಯಗ್ರೀವ ಹೋಮಗಳನ್ನು ವಿಧಿಪೂರ್ವಕವಾಗಿ ನೆರವೇರಿಸಲಾಯಿತು. ೨೦೧೬ ರ ಆಗಸ್ಟ್ ತಿಂಗಳ, ೧೮ ನೇ ತಾರೀಖಿನ ಬೆಳಗಿನ ೯ ಗಂಟೆ, ಹಾಗೂ ೧೧-೩೦ ಕ್ಕೆ ಎರಡೂ ಪೂಜೆಗಳು ಪ್ರಾರಂಭವಾಗಿ ೧೨-೪೦ ಕ್ಕೆ ಮುಗಿದವು. ನಂತರ ರಾಯರ ವೃಂದಾವನಕ್ಕೆ ಮಹಾಮಂಗಳಾರತಿಯಾದ ಮೇಲೆ ಹೊಸ ದೇವಾಲಯ ಕಟ್ಟಡದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಇನ್ನು ರಾಜಗೋಪುರದ ಕೆಲಸ ಬಾಕಿ ಇದೆ. ಮಳೆಗಾಲ ವಾದ್ದರಿಂದ ಕೆಲಸ ಸ್ವಲ್ಪ ವಿಳಂಬವಾಯಿತು.