ಮುಂಬಯಿಮಹಾನಗರದ ಜೋಗೇಶ್ವರಿ ಉಪನಗರದಲ್ಲಿರುವ ಅಭಿನವ ಮಂತ್ರಾಲಯವೆಂದು ಪ್ರಖ್ಯಾತವಾಗಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ, ಮತ್ತು ಶ್ರೀ. ಹಯಗ್ರೀವ ಹೋಮಗಳನ್ನು ವಿಧಿಪೂರ್ವಕವಾಗಿ ನೆರವೇರಿಸಲಾಯಿತು.

ಮುಂಬಯಿಮಹಾನಗರದ ಜೋಗೇಶ್ವರಿ ಉಪನಗರದಲ್ಲಿರುವ ಅಭಿನವ ಮಂತ್ರಾಲಯವೆಂದು ಪ್ರಖ್ಯಾತವಾಗಿರುವ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀ ಸತ್ಯನಾರಾಯಣ ವ್ರತ, ಮತ್ತು ಶ್ರೀ. ಹಯಗ್ರೀವ ಹೋಮಗಳನ್ನು ವಿಧಿಪೂರ್ವಕವಾಗಿ ನೆರವೇರಿಸಲಾಯಿತು. ೨೦೧೬ ರ ಆಗಸ್ಟ್ ತಿಂಗಳ, ೧೮ ನೇ ತಾರೀಖಿನ ಬೆಳಗಿನ ೯ ಗಂಟೆ, ಹಾಗೂ ೧೧-೩೦ ಕ್ಕೆ ಎರಡೂ ಪೂಜೆಗಳು ಪ್ರಾರಂಭವಾಗಿ ೧೨-೪೦ ಕ್ಕೆ ಮುಗಿದವು. ನಂತರ ರಾಯರ ವೃಂದಾವನಕ್ಕೆ ಮಹಾಮಂಗಳಾರತಿಯಾದ ಮೇಲೆ ಹೊಸ ದೇವಾಲಯ ಕಟ್ಟಡದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಇನ್ನು ರಾಜಗೋಪುರದ ಕೆಲಸ ಬಾಕಿ ಇದೆ. ಮಳೆಗಾಲ ವಾದ್ದರಿಂದ ಕೆಲಸ ಸ್ವಲ್ಪ ವಿಳಂಬವಾಯಿತು.












Comments

Popular posts from this blog

ಮೈಸೂರು ಅಸೋಸಿಯೇಷನ್ ಮುಂಬಯಿನಲ್ಲಿ 'ಕನಕಜಯಂತ್ಯೋತ್ಸವ' !

ಸಾಧಕರೊಂದಿಗೆ ಮುಖಾಮುಖಿ !

The Annual Golden Jubilee Endowment lecture program, organised by the Mysore Association, jointly with the Kannnada division of Mumbai university (2024) !