Posts

Showing posts from August, 2019

ಮುಂಬಯಿನ ಸಾಂತಾಕ್ರೂಸ್ ನಲ್ಲಿರುವ ಪೇಜಾವರ ಮಠದಲ್ಲಿ ಶ್ರೀಕೃಷ್ಣಾಷ್ಟಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು

Image
ಶ್ರೀ ವಿದ್ಯಾಭೂಷಣ್ ಅವರು ಕಾರ್ಯಕ್ರಮಕ್ಕೆ ಆಗಮಿ ಸಿದ್ದ ಪ್ರಮುಖರಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು. ಪೂರ್ಣ ಪ್ರಜ್ಞಾ ವಿದ್ಯಾ ಪೀಠ ಪ್ರತಿಷ್ಠಾನದ ಡಾ. ಎ. ಎಸ್. ರಾವ್, ಡಾ. ಸುರೇಶ್ ಎಸ್. ರಾವ್, ಕಟೀಲು, ಬಿ. ಆರ್. ಗುರುಮೂರ್ತಿ,ಅವಿನಾಶ್ ಶಾಸ್ತ್ರಿ, ಉದ್ಯಮಿ, ಬಿ.ಆರ್. ಶೆಟ್ಟಿ, ಐ ಐ ಟಿ ಸಿ. ನಿರ್ದೇಶಕ, ವಿಕ್ರಾಂತ್ ಉರ್ವಾಲ್, ಸಂಜಯ್ ಮಿಸ್ತ್ರಿ,ರವಿ ಸುವರ್ಣ,ಅನೂಪ್ ಶೆಟ್ಟಿ, ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರುಗಳಾದ ಪ್ರಕಾಶ ಆಚಾರ್ಯ ರಾಮಕುಂಜ. ಡಾ. ರಾಮದಾಸ್ ಉಪಾಧ್ಯಾಯ ರೆಂಜಾಳ, ಹರಿಭಟ್ ಪುತ್ತಿಗೆ, ನಿರಂಜನ್ ಗೋಗ್ವೆ, ವಾಸುದೇವ ಉಡುಪ, ವಿದ್ವಾನ್ ಅರವಿಂದ ಬನ್ನಿಂತಾಯ,ಸುನಂದಾ ಉಪಾಧ್ಯಾಯ, ಆರ್. ಎಲ್. ಭಟ್,ಶೇಖರ್ ಜೆ. ಸಾಲ್ಯಾನ್, ಸುರೇಂದ್ರ ಕುಮಾರ್ ಹೆಗ್ಡೆ, ಗೀತಾ ಆರ್. ಭಟ್,ಮುಕುಂದ ಬೈತ್ತ ಮಂಗಳ್ಕರ್, ವಿಷ್ಣು ಮೂರ್ತಿ ಸಾಲಿ, ವಿದ್ವಾನ್ ಅರವಿಂದ ಬನ್ನಿಂತಾಯ ,ಸುಧೀರ್ ಆರ್. ಎಲ್. ಭಟ್, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಶ್ರದ್ಧಾಳುಗಳು ಉಪಸ್ಥಿತರಿದ್ದರು. ವಿದ್ಯಾಭೂಷಣರ ಗಾನಸುಧಾ ಕಾರ್ಯಕ್ರಮದ ನಂತರ, ಶ್ರೀ ಕೃಷ್ಣಮೂರ್ತಿಗೆ ಮಹಾ ಮಂಗಳಾರತಿ ಮತ್ತು ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಸಂಪನ್ನ ಗೊಂಡಿತು. ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠ,ಮುಂಬಯಿ