Posts

Showing posts from 2023

ಮೈಸೂರು ಅಸೋಸಿಯೇಷನ್ ಮುಂಬಯಿನಲ್ಲಿ 'ಕನಕಜಯಂತ್ಯೋತ್ಸವ' !

Image
ಮೈಸೂರು ಅಸೋಸಿಯೇಷನ್ ಮುಂಬಯಿನಲ್ಲಿ 'ಕನಕಜಯಂತ್ಯೋತ್ಸವ'ವನ್ನು ಶನಿವಾರ, ೨೫, ನವೆಂಬರ್, ೨೦೨೩ ರ  ಸಾಯಂಕಾಲ ವಿಜೃಂಭಣೆಯಿಂದ ನೆರವೇರಿಸಲಾಯಿತು ಆ ಸಂದರ್ಭದಲ್ಲಿ ೨೦೨೩ ರಲ್ಲಿ ಜರುಗಿದ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದ ಕಲಾವಿದರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಮತ್ತು ಆ ಕಲಾವಿದರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನೂ  ಆಯೋಜಿಸಲಾಗಿತ್ತು.  ಮುಂಬಯಿಯ ಎಲ್ಲಾ ಜಿಲ್ಲೆಗಳಿಂದ ಸಂಗೀತ ಕಾರ್ಯಕ್ರಮದ ಆನಂದವನ್ನು ಸವಿಯಲು ಸ್ಪರ್ಧಾಳುಗಳ ಪೋಷಕರು ಹಾಗೂ  ಮನೆಯವರಲ್ಲದೇ  ಕನ್ನಡದ  ಸಹೃದಯರೆಲ್ಲಾ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.   ಶ್ರೀ ನಾರಾಯಣ ನವಿಲೇಕರ್ ಸಭೆಯನ್ನುದ್ದೇಶಿಸಿ ಮಾತಾಡುತ್ತಿರುವುದು .  ಹಿರಿಯ ಸದಸ್ಯ ಶ್ರೀ. ಕೆ. ಮಂಜುನಾಥಯ್ಯನವರು ಸಭೆಯನ್ನುದ್ದೇಶಿಸಿ ಮಾತಾಡುತ್ತಿರುವುದು       ಡಾ. ಬಿ. ಆರ್. ಮಂಜುನಾಥ ಸಭೆಯನ್ನುದ್ದೇಶಿಸಿ ಮಾತಾಡುತ್ತಿರುವುದು  ಕಾರ್ಯಕ್ರಮ ಪ್ರಸ್ತುತಿಯನ್ನು ಸಂಗೀತ ವಿದುಷಿ, ಶ್ರೀಮತಿ ಶ್ಯಾಮಲಾ ರಾಧೇಶ್ ಮಾಡುತ್ತಿರುವುದು  ಕಾರ್ಯಕ್ರಮದ ಮೊದಲು ಸಮಿತಿಯ ಸದಸ್ಯರೆಲ್ಲ ದೀಪ ಬೆಳಗಿಸಿ ಶುಭಾರಂಭಮಾಡಿದರು.   ಮೈಸೂರು ಅಸೋಸಿಯೇಷನ್ ನ ಕಾರ್ಯದರ್ಶಿ ಡಾ . ಗಣಪತಿ ಶಂಕರಲಿಂಗ  ದೀಪ ಬೆಳಗಿಸುತ್ತಿರುವುದು                                                        ಕಾರ್ಯಕ್ರಮವನ್ನು ವೀಕ್ಷಿಸಲು ಬಂದ ಸಭಿಕರು  ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದವರು : ಪ್ರಥಮ ಪ್

ಕನ್ನಡ ಕಲಾಕೇಂದ್ರ ಮುಂಬಯಿನ ೬೪ ನೇ ನಾಟಕೋತ್ಸವ !

Image
ಕಾರ್ಯಕ್ರಮ ಸೂಚಿ : (ಕರ್ನಾಟಕ ಮಲ್ಲ ದಿನ ಪತ್ರಿಕೆ) ಕನ್ನಡ  ಕಲಾಕೇಂದ್ರ ಮುಂಬಯಿನ  ೬೪ ನೇ ನಾಟಕೋತ್ಸವ,  ಮೈಸೂರು ಅಸೋಸಿಯೇಷನ್ ಮುಂಬಯಿನ  ಸಭಾಗೃಹದಲ್ಲಿ ಜರುಗಿತು. ತಾರೀಖು : ೨೮, ಶನಿವಾರ, ಅಕ್ಟೊಬರ್, ೨೦೨೩,  ಮುಂಬಯಿಯ "ಕರ್ನಾಟಕ ಮಲ್ಲ" ಕನ್ನಡ ದೈನಿಕ ಪತ್ರಿಕೆ ವರದಿ : "ಪ್ರೇಕ್ಷಕ ವರ್ಗ ಬೆಳೆದಾಗ ಕನ್ನಡ ರಂಗಭೂಮಿಯ ಉಳಿವು" - ಕೆ. ಮಂಜುನಾಥಯ್ಯ (ಮುಂಬಯಿ ನಗರದ  ಮೈಸೂರು ಅಸೋಸಿಯೇಷನ್  ನ ಲಲಿತಕಲಾ ವಿಭಾಗದ ಹಿರಿಯ ಕಲಾವಿದರಲ್ಲೊಬ್ಬರು)